ಭಾನುವಾರ, ಸೆಪ್ಟೆಂಬರ್ 13, 2026

ಒಂದೊಮ್ಮೆ ಕರುಣಾಮಯಿಯಾಗಿದ್ದವಳು (ಬೆಳಕಿಂಡಿಯ ಕತೆಗಳು - 82)


 ಎಲ್ಲರ ಕಷ್ಟಕ್ಕೆ ಕರಗುವ ಕರುಣಾಮಯಿಯಾಗಿದ್ದವಳನ್ನು, ಸಹಾಯಕ್ಕೆ ನಿಂತು ಸುಧಾರಿಸುವವಳನ್ನು ಮೋಸದಿಂದ  ಯಾಮಾರಿಸಿದವರೇ ಹೆಚ್ಚು. ವಾಸ್ತವದ ಕಟುಸತ್ಯ ಅವಳನ್ನು ಬುದ್ಧಿವಂತೆಯಾಗಿಸಿತು. 

ಕರುಣಾಮಯಿಯನ್ನು ಕಟು ಹೃದಯಿಯಾಗಿಸಿದವರೇ ಈಗ ಅವಳು ಕಲ್ಲೆಂದು ದೂರುತ್ತಿರುವುದು ವಿಪರ್ಯಾಸ. 

~ವಿಭಾ ವಿಶ್ವನಾಥ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ